ಅಭಿಪ್ರಾಯ / ಸಲಹೆಗಳು

ದೃಷ್ಟಿಕೋನ ಮತ್ತು ಧ್ಯೇಯ

ದೃಷ್ಟಿಕೋನ - Vision

ರೈತರಿಗೆ ಗ್ರಾಹಕರ ಬೆಲೆಯಲ್ಲಿ ಗರಿಷ್ಠ ಪಾಲು ಖಚಿತ ಪಡಿಸುವುದು, ರಾಜ್ಯದ ಕೃಷಿ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿ ಸಾಧನೆ, ಆಹಾರ ಭದ್ರತಾ ಅಗತ್ಯಗಳ ಪೂರೈಕೆ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಮತ್ತು ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಫಿಸುವುದು ಇತ್ಯಾದಿ ಕರ್ನಾಟಕ ಕೃಷಿ ಬೆಲೆ ಆಯೋಗದ ಮುಖ್ಯ ದೃಷ್ಟಿಕೋನವಾಗಿರುತ್ತದೆ.

ಧ್ಯೇಯ - Mission

ಕೃಷಿ ಮಾರುಕಟ್ಟೆಯ ಮೂಲ ಸೌಕರ್ಯವನ್ನು ಉತ್ತಮಗೊಳಿಸುವುದು, ಬೆಲೆ ಮತ್ತು ಬೆಲೆಯೇತರ ಕ್ರಮಗಳಿಂದ ಮಾರುಕಟ್ಟೆ ಸ್ಥಿರೀಕರಿಸುವುದು, ಅಧಿಕ ಉತ್ಪಾದನೆ ಸಮಯದಲ್ಲಿ 'ಮಾರುಕಟ್ಟೆ ಮಧ್ಯ ಪ್ರವೇಶ', (Market Intervention) ರೈತರಿಗೆ ಲಾಭದಾಯಕ ಬೆಲೆ ಪಡೆಯುವುದಕ್ಕಾಗಿ ಸಾಮೂಹಿಕ ಚೌಕಾಸಿ ಸಾಮರ್ಥ್ಯ (Collective Bargaining Power) ಹೆಚ್ಚಿಸುವುದು, ಮಾರುಕಟ್ಟೆ ಸುಧಾರಣೆ, ಬೆಳೆ ವಿಮೆ, ಇ-ವ್ಯಾಪಾರಗಳ ಮೂಲಕ ಕೃಷಿ ಸಮುದಾಯದ ಎಲ್ಲಾ ವರ್ಗ ಮತ್ತು ಪ್ರದೇಶಗಳ ರೈತರ ಹಿತ ಕಾಪಾಡುವುದು ಮುಖ್ಯ ಧ್ಯೇಯೋದ್ಧೇಶವಾಗಿರುತ್ತದೆ.

ಇತ್ತೀಚಿನ ನವೀಕರಣ​ : 15-09-2022 08:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೃಷಿ ಬೆಲೆ ಆಯೋಗ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ